ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್ ಕೇಸ್ ದಾಖಲು..!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪ್ರದೇಶದ ಮಸೀದಿ ಬಳಿ ಬಾಂಬ್ ಸ್ಫೋಟ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿರುವ ಘಟನೆಗೆ ಸಂಬಂಧಿಸಿ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.ಪೋಸ್ಟ್ ಮಾಡಿದಾತನಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ, ಸಪೋರ್ಟ್ ಮಾಡಿ ಎಂದು ಇನ್‌ಸ್ಟಾಗ್ರಾಂ ಖಾತೆಯಿಂದ ಪೋಸ್ಟ್ ಮಾಡಲಾಗಿತ್ತು.ಈ ಕಮೆಂಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದೂ ಸಂಘಟನೆ ಕಾರ್ಯಕರ್ತನಾಗಿ ಗುರುತಿಸಿಕೊಂಡು ಕೊಲೆಯಾಗಿದ್ದ ಸುಹಾಸ್‌ ಶೆಟ್ಟಿ ಅವರ ಭಾವಚಿತ್ರ ಹೊಂದಿದ್ದ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಪೋಸ್ಟ್…

Prakhara News

ಮ.ನ.ಪಾ ವ್ಯಾಪ್ತಿಯ ಮಣ್ಣಗುಡ್ಡ ವಾರ್ಡಿನ ವನಿತಾವನ ಪಾರ್ಕಿನ ವಿವಿಧ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಚಾಲನೆ

ಮಹಾನಗರ: ಮಂಗಳೂರು ಪಾಲಿಕೆ ವ್ಯಾಪ್ತಿಯ 28ನೇ ಮಣ್ಣಗುಡ್ಡ ವಾರ್ಡಿನ ವನಿತಾವನ ಪಾರ್ಕಿನ ಅಲಂಕಾರಿಕ ವಿದ್ಯುತ್‌ ದೀಪ, ಜಿಮ್ ಸಲಕರಣೆಗಳು, ಹಾಗೂ ಪಾರ್ಕ್‌ನ ಅಗತ್ಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಯು ರೂ. 12 ಲಕ್ಷ ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆ ನಡೆಯಿತು. ನಂತರ ಮಾತನಾಡಿದ ಶಾಸಕರು ಈ ಪಾರ್ಕಿಗೆ ದಿನನಿತ್ಯ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಹಲವು ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಅಭಿವೃದ್ಧಿ ಕಾಮಗಾರಿಯು ಸರ್ವರ ಸಹಕಾರದಿಂದ ನಡೆಯುತ್ತಿದ್ದು ಎಲ್ಲರಿಗೂ ಉಪಯೋಗವಾದರೆ ಅದೇ ಸಂತೋಷ. ಅಭಿವೃದ್ಧಿ ವಿಷಯದಲ್ಲಿ ಯಾವುದೇ ರಾಜಕೀಯಕ್ಕೆ…

Prakhara News

ಫುಡಾರ್ ಪ್ರತಿಷ್ಠಾನ್ ಹಾಗೂ ಎಮ್.ಸಿ.ಸಿ ಬ್ಯಾಂಕ್ ವತಿಯಿಂದ 65 ವಿಶೇಷ ಸಾಧಕರಿಗೆ ಸನ್ಮಾನ

ಮಂಗಳೂರು: ಫುಡಾರ್ ಪ್ರತಿಷ್ಠಾನ್ (ರಿ.) ಸಂಸ್ಥೆಯ ನೇತ್ರತ್ವದಲ್ಲಿ ಕಳೆದ 20 ವರ್ಷಗಳಲ್ಲಿ ಕಥೋಲಿಕ ಕ್ರೈಸ್ಥ ಸಮುದಾಯಕ್ಕೆ ಸೇರಿದ ಮಂಗಳೂರು ಹಾಗೂ ಉಡುಪಿ ಧರ್ಮಪ್ರಾಂತ್ಯದ 3,000 ಕ್ಕೂ ಹೆಚ್ಚು ಶೈಕ್ಷಣಿಕ ಸಾಧಕರನ್ನು ಹಾಗೂ ಕಳೆದ 2 ವರ್ಷಗಳಲ್ಲಿ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಕ್ರೀಡಾಪಟುಗಳ ಸನ್ಮಾನ ಕಾರ‍್ಯಕ್ರಮ ನೆರವೇರಿಸಿದೆ. ಈ ಬಾರಿ ಮಂಗಳೂರಿನ ಎಮ್.ಸಿ.ಸಿ ಬ್ಯಾಂಕ್ ಪ್ರಾಯೋಜಕತ್ವದಲ್ಲಿ, ಮತ್ತೊಂದು ಹೊಸ ಮೈಲುಗಲ್ಲಾಗಿ ಕ್ರೀಡೆ, ಕಲೆ ಹಾಗೂ ಇತರೆ ಕ್ಷೇತ್ರಗಳಲ್ಲಿ ಸಾಧನೆಗೈದ 65 ವಿಶೇಷ ಸಾಧಕರನ್ನು ಗುರುತಿಸಿ ಪ್ರತ್ಯೇಕವಾಗಿ ಅಭಿನಂದನಾ ಕಾರ‍್ಯಕ್ರಮವನ್ನು ಮಾರ್ಚ್ 21 ರಂದು…

Prakhara News
- Sponsored -
Ad imageAd image

Discover Categories

ಸುಳ್ಯ: ಜೇಬಿನಲ್ಲೇ ಸ್ಪೋಟಗೊಂಡ ಮೊಬೈಲ್..!

ಸುಳ್ಯ: ಮೊಬೈಲ್‌ ಫೋನ್‌ ಜೇಬಿನಲ್ಲೇ ಸ್ಫೋಟಿಸಿದ ಪರಿಣಾಮ ಯುವಕ ಗಾಯಗೊಂಡ ಘಟನೆ ಸುಳ್ಯದಲ್ಲಿ ಸಂಭವಿಸಿದೆ. ಸುಳ್ಯದ…

Prakhara News

ಸೌಜನ್ಯ ಮಾವ ವಿಠ್ಠಲ ಗೌಡ ಗೆ 30 ದಿನಗಳ ಕಾರಾಗೃಹ ಶಿಕ್ಷೆ 

ಮಾನ್ಯ ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ದಿನಾಂಕ 17-01-2026ರಂದು, ನ್ಯಾಯಾಲಯದ ಆದೇಶಗಳನ್ನು ಉದ್ದೇಶಪೂರ್ವಕವಾಗಿ…

Prakhara News

ಲವ್ ಜಿಹಾದ್ ಅಲ್ಲ..ಹಿಂದೂ ಸಂಪ್ರದಾಯದಂತೆ ಮದುವೆ: ಮೊನಾಲಿಸಾ-ಫರ್ಮಾನ್ ಖಾನ್

ತಿರುವನಂತಪುರಂ : ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುವ ವಿಡಿಯೋ ಮೂಲಕ ಖ್ಯಾತಿ ಗಳಿಸಿದ್ದ ಮೊನಾಲಿಸಾ ಭೋಂಸ್ಲೆ…

Prakhara News

ಧರ್ಮಸ್ಥಳ ವ್ಯಾಪ್ತಿಯಲ್ಲಿ ಶವ ಹೂತಿಟ್ಟ 13 ಜಾಗ ತೋರಿಸಿದ ಅನಾಮಿಕ : ರಾತ್ರಿಯಿಡೀ ಬಿಗಿ ಭದ್ರತೆ

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಶವಗಳನ್ನು ಹೂತು…

Prakhara News

ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್ ‘ಡ್ರಿಂಕ್ ಆಂಡ್ ಡ್ರೈವ್’ ಸರಣಿ ಅಪಘಾತ; ನಾಲ್ಕು ಕಾರುಗಳು ಚಿಂದಿ!

ಬೆಂಗಳೂರು : ಸಿಲಿಕಾನ್ ಸಿಟಿಯ ಓಲ್ಡ್ ಏರ್ಪೋರ್ಟ್ ರಸ್ತೆಯ ಕಮಾಂಡೋ ಆಸ್ಪತ್ರೆ ಸಿಗ್ನಲ್ ಬಳಿ ಕಳೆದ ರಾತ್ರಿ…

Prakhara News

ರಾಮಕುಂಜ ಗುಂಡೇಟಿನಿಂದ ಬಾಲಕ ಸಾವಿನ ಪ್ರಕರಣ :ವೈದ್ಯಕೀಯ ವರದಿಯಲ್ಲಿ ಸ್ಪೋಟಕ ಮಾಹಿತಿ

ಮಂಗಳೂರು : ರಾಮಕುಂಜ ಗ್ರಾಮದಲ್ಲಿ ಜನವರಿ 24 ರಂದು ಗುಂಡೇಟಿನಿಂದ ಬಾಲಕ ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ…

Prakhara News

ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ

ಬೆಂಗಳೂರು :ಸ್ಯಾಂಡಲ್‌ವುಡ್‌ನ ಯುವ ನಟನ ಸಂತೋಷ್ ಬಾಲರಾಜ್ (34) ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ 9.30ರ…

Prakhara News

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಅರೆಸ್ಟ್

ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ದಿನಾಂಕ 10.8.2025…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಉಪ್ಪಿನಂಗಡಿ – ಸ್ಕೂಟರ್ ಗೆ ಕಾರು ಡಿಕ್ಕಿ – 5 ವರ್ಷದ ಬಾಲಕಿ ಸಾವು

ಉಪ್ಪಿನಂಗಡಿ : ಸ್ಕೂಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ 5 ವರ್ಷದ ಬಾಲಕಿ ಸಾವನಪ್ಪಿದ ಘಟನೆ ಕಲ್ಲೇರಿ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಐದು ವರ್ಷ ಪ್ರಾಯದ ಸುಹೈರಾ ಎಂದು ಗುರುತಿಸಲಾಗಿದೆ. ತಣ್ಣಿರುಪಂತ ಗ್ರಾಮದ ಕೊಡಂಗೆ ಮನೆ ನಿವಾಸಿ ಇಸ್ಮಾಯಿಲ್ ಎಂಬವರು…

Prakhara News

Follow Writers

Prakhara News 1172 Articles
- Sponsored -
Ad image