Hot News
- Quick Links
- Technology
- Business
- Science
- Covid-19 Statistics
ಮಂಗಳೂರು : ಕರಾವಳಿ ಜಿಲ್ಲೆಯ ಶೈಕ್ಷಣಿಕ ಹಾಗೂ ಔದ್ಯಮಿಕ ಕ್ಷೇತ್ರಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ನಿಟ್ಟೆ ವಿನಯ ಹೆಗ್ಡೆ ಅವರ ಆದರ್ಶಯುತ ಬದುಕು ಸಮಾಜಕ್ಕೆ ಸದಾ ಪ್ರೇರಣಾದಾಯಿ . ಸಾಧನೆಯ ಜತೆಗೆ ತನ್ನ ಸರಳ ನಡವಳಿಕೆಯಿಂದ ಅವರು ಜನಮಾನಸದಲ್ಲಿ ಗೌರವದ ಸ್ಥಾನ ಪಡೆದಿದ್ದಾರೆ ಎಂದು ದ.ಕ.ಜಿಲ್ಲಾ ರೆಡ್ ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು. ಇತ್ತೀಚೆಗೆ ಅಗಲಿದ ನಿಟ್ಟೆ ಪರಿಗಣಿತ ವಿ.ವಿ.ಯ ಕುಲಾಧಿಪತಿ ನಿಟ್ಟೆ ವಿನಯ ಹೆಗ್ಡೆ ಅವರಿಗೆ ದ.ಕ.ಜಿಲ್ಲಾ ರೆಡ್ ಕ್ರಾಸ್ ವತಿಯಿಂದ ಆಯೋಜಿಸಲಾದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ನುಡಿ…


ಬಂಟ್ವಾಳ: ಇಲಾಖೆಯಿಂದ ಪೂರ್ವಾನುಮತಿ ಪಡೆದು ಗಣೇಶೋತ್ಸವ ಕಾರ್ಯಕ್ರಮಕ್ಕೆ ಶುಭಕೋರುವ ಬ್ಯಾನರನ್ನು ಅಳವಡಿಸಿದ್ದು ವ್ಯಕ್ತಿಯೋರ್ವ ಬ್ಯಾನರನ್ನು ಹರಿದು ಹಾಕಿದ ಆರೋಪಿಯನ್ನು ವಶಕ್ಕೆ ಪಡೆದ ಘಟನೆ ಬಂಟ್ವಾಳ ಫರಂಗಿಪೇಟೆಯಲ್ಲಿ ನಡೆದಿದೆ. ಆರೋಪಿಯನ್ನು ಫರಂಗಿಪೇಟೆಯ ನಿವಾಸಿ ಹೈದರ್ ಎಂದು ಗುರುತಿಸಲಾಗಿದೆ. ಬಂಟ್ವಾಳ ಫರಂಗಿಪೇಟೆ ನಿವಾಸಿ ಚಂದ್ರಶೇಖರ್ ಆಳ್ವ (55) ಎಂಬವರು, ಪರಂಗಿಪೇಟೆ ಸೇವಾಂಜಲಿ ಭವನದಲ್ಲಿ ಆ.24ರಿಂದ ಆ.29ರವರೆಗೆ ನಡೆಯುವ ಗಣೇಶೋತ್ಸವ ಕಾರ್ಯಕ್ರಮಕ್ಕೆ ಶುಭಕೋರುವ ಬ್ಯಾನರನ್ನು, ಅಗತ್ಯ ಇಲಾಖೆಯಿಂದ ಪೂರ್ವಾನುಮತಿ ಪಡೆದು, ಆ.25ರಂದು ರೂ 3,500/- ವೆಚ್ಚದಲ್ಲಿ ಪರಂಗಿಪೇಟೆಯ ಕುಂಪಣ ಮಜಲು ಕ್ರಾಸ್ ಬಳಿ ಬ್ಯಾನರ್ ಅಳವಡಿಸಿರುತ್ತಾರೆ. ಆ ಬ್ಯಾನರನ್ನು…
ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ಇಂದಿನಿಂದಲೇ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು. ರಾಮನಗರದಲ್ಲಿ ಮಾತನಾಡಿದ ಅವರು, ದೇಗುಲಗಳ ಒಳಭಾಗದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ದೇವಾಲಯಗಳ ಹೊರಭಾಗದಲ್ಲಿ ಪ್ಲಾಸ್ಟಿಕ್ ನಿಷೇಧಿಸುವ ವಿಚಾರದ ಬಗ್ಗೆ ಸರ್ಕಾರ ಹಾಗೂ ಜಿಲ್ಲಾಡಳಿತಗಳು ತೀರ್ಮಾನ ಕೈಗೊಳ್ಳುತ್ತವೆ. ಪರಿಸರ ಸ್ವಚ್ಛ ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ದೇವಾಲಯಗಳಲ್ಲಿ ಪ್ಲಾಸ್ಟಿಕ್ ನಿಷೇಧ ವಿಚಾರವಾಗಿ ಗುರುವಾರವಷ್ಟೇ ಕಲಾಪದಲ್ಲಿ ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದ್ದರು. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ…
ನವದೆಹಲಿ: ವಕ್ಫ್ ಕಾಯ್ದೆಯಲ್ಲಿ ಆಸ್ತಿಯನ್ನು ವಕ್ಫ್ ಆಗಿ ಅರ್ಪಿಸುವ ಮೊದಲು ಕನಿಷ್ಠ ಐದು ವರ್ಷಗಳ ಕಾಲ…
ಮಂಗಳೂರು; ವಾಹನಕ್ಕೆ ಸೈಡ್ ಕೋಡೋ ವಿಚಾರದಲ್ಲಿ ಆಟೋ ಚಾಲಕ ಹಾಗೂ ಕಾರಿನ ಪ್ರಯಾಣಿಕರ ಮಧ್ಯೆ ಹೊಡದಾಟ…
ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಜ್ವಲ್ ಯುವಕ ಮಂಡಲ (ರಿ ) ಸೂಟರ್ ಪೇಟೆ…
ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಆಸ್ಪತ್ರೆ ಆವರಣದಲ್ಲಿ ಆಗಸ್ಟ್ 6 ರಂದು ರಾತ್ರಿ ಖಾಸಗಿ ಸುದ್ದಿವಾಹಿನಿಯ…
ಪ್ರಾಥಮಿಕ ಶಾಲಾ ಕಟ್ಟದ ಮೇಲ್ಛಾವಣಿ ಕುಸಿದು ಕನಿಷ್ಠ 6 ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ…
ಮಂಗಳೂರು : ಜ.17 ರಂದು ಮಂಗಳೂರು ಪೂರ್ವ ಠಾಣಾಧಿಕಾರಿಯವರಿಗೆ ದೊರೆತ ಖಚಿತ ಮಾಹಿತಿಯಂತೆ ಮಂಗಳೂರು ಪೂರ್ವ ಪೊಲೀಸ್…
ಕನ್ನಡದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತ್ನಿ…
ಮಂಗಳೂರು: ಐ ಮೊಹಮ್ಮದ್ ನಿಯಾಜ್ (33) ಎಂಬವರು ದೇರಳಕಟ್ಟೆಯ ಎಸ್ ಎನ್ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು,…
ಮಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ…
Confirmed
65.10M
Death
6.60M
ಕಾಂತಾರಾ ಚಾಪ್ಟರ್ 1 ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಕರಾವಳಿ ಭಾಗದ ಚಿತ್ರಮಂದಿರಗಳಲ್ಲೂ ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ಜನರು ಬಹು ಪರಾಕ್ ಹೇಳುತ್ತಿದ್ದಾರೆ. ಅಕಾಲಿಕವಾಗಿ ನಿಧನ ಹೊಂದಿದ ಹಾಸ್ಯ ನಟ ರಾಕೇಶ್ ಪೂಜಾರಿ ಸಿನಿಮಾದಲ್ಲಿ ನಟಿಸಿದ್ದು, ಆತನ ಸ್ನೇಹಿತರು ರಾಕೇಶ್ನನ್ನು…

Sign in to your account